ಸಾಮ್ರಾಟರು ಉತ್ತರ ಕುಮಾರ ಎಂದು ಎಲ್ಲರಿಗೂ ತಿಳಿದಿರುವ ಸಂಗತಿ. ಇವರ ಪೌರುಷವೆಲ್ಲಾ ಕೀಬೋರ್ಡ್ ಮುಂದೆ. ಚಿಕ್ಕವರಿದ್ದಾಗ ಇವರು ಕೇಳುತ್ತಿದ್ದ ಪ್ರಶ್ನೆಗಳಿಗೂ ಈಗವರು ಕೊಡುವ ಉತ್ತರಗಳಿಗೂ ಅಂತಹ ವ್ಯತ್ಯಾಸವೇನಿಲ್ಲ ಎಂದು ಮಂಗಳೂರು ವಿವಿಯ ವಿದ್ಯಾರ್ಥಿಯೊಬ್ಬ ಸಂಶೋಧನಾ ಪ್ರಬಂಧವನ್ನು ಬರೆದು ಅಲ್ಲಿಂದ ಗಡೀಪಾರಾಗಿದ್ದಾನೆ. ನಮ್ಮ ಪತ್ರಿಕೆಯ ಸಂಚಿಕೆಯೊಂದರಲ್ಲಿ ನಗೆ ಸಾಮ್ರಾಟರ ಉತ್ತರ ಪರಾಕ್ರಮವನ್ನು ಬಿಂಬಿಸುವ ಪ್ರತಿಕ್ರಿಯೆಗಳನ್ನು ಆಯ್ದು ಈ ಅಂಕಣದಲ್ಲಿ ಪ್ರಕಟಿಸಲಾಗುವುದು. ಈ ಉತ್ತರ ಕುಮಾರನಿಗೆ ಸಾರಥಿಯಾಗಿ ಯಾವ ಅರ್ಜುನನೂ ಇಲ್ಲವೆಂದು ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ!
ಕೊಲೆಗಾರ ಒಬಾಮಾಗೆ ನೋಬೆಲ್, ತೀವ್ರ ಖಂಡನೆ! [...]
Recent Comments